CreamA Cream article
Article

ಕಾರವಾರದ ನೌಕಾ ನೆಲೆಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಬೇಟಿ

ಕನ್ನಡ ನಾಡು

 

1961ರಲ್ಲಿ ಪೆÇೀರ್ಚುಗೀಸ್ ಅವರಿಂದ ಅಂಜದೀಪ್ ದ್ವೀಪವನ್ನು ವಿಮೋಚನೆಗೊಳಿಸಿದ ವೀರ ಯೋಧರಿಗೆ 

     
 
   

 ಅವರು ಕಾರವಾರದ ನೌಕಾ ನೆಲೆಯ ಸ್ಮಾರಕದಲ್ಲಿ ಪುಷ್ಪಗುಚ್ಛವಿರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಈ ವೇಳೆ ರಿಯರ್ ಅಡ್ಮಿರಲ್ ಕೆ.ಎಂ. ರಾಮಕೃಷ್ಣನ್ ವಿ.ಎಸ್.ಎಂ ಹಾಜರಿದ್ದರು.

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ನೌಕ ನೆಲೆಯಲ್ಲಿ ಭಾರತದ ಸ್ವದೇಶಿ ವಿಮಾನವಾಹಕ ನೌಕೆ (ಐಎಸಿ) ಐಎನ್‍ಎಸ್ ವಿಕ್ರಾಂತ್ ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ವೇಳೆ ಕ್ಯಾಪ್ಟನ್ ಬೀರೇಂದ್ರ ಎಸ್.ಬೈನ್ಸ್ ಹಾಜರಿದ್ದರು.

Read More