ಕನ್ನಡ ನಾಡು | Kannada Naadu

ಸರಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಪ್ರಕರಣ ವಹಿಸಿದರ ಹಿನ್ನೆಲೆ: ಬೆಂಗಳೂರು ನಗರ ದಂಡಾಧಿಕಾರಿಗಳಾದ ಜಿ ಜಗದೀಶ ಅವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ

05 Jun, 2025

ಆರ್ ಸಿ ಬಿ ವಿಜಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಭವಿಸಿದ ಸಾವು ನೋವು ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ವಿಚರಣೆಗೆ ಆದೇಶಿಸಿರುವ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳಾದ ಜಿ ಜಗದೀಶ ಅವರು ಇಂದು ಮಧ್ಯಾಹ್ನ  ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ  ಭೇಟಿ ನೀಡಿ ಸಂಪೂರ್ಣ ಪರಿಶೀಲಿಸಿದರು. 

 

Publisher: ಕನ್ನಡ ನಾಡು | Kannada Naadu

Login to Give your comment
Powered by