ಕನ್ನಡ ನಾಡು | Kannada Naadu

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ನೇಮಕ

01 Nov, 2024

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿನಕರ್ ಹೇರೂರು ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರಾಧಿಕಾರದ ಇತರ ಸದಸ್ಯರಾಗಿ ಜ್ಯೋತಿ ಹೆಬ್ಬಾರ್ ಉಡುಪಿ, ಸತೀಶ್ ಕುಮಾರ್ ಉಡುಪಿ, ಡೇನಿ ವಿಲಯಂ ಲಾರೆನ್ಸ್ ಪಿಂಟೊ, ದಿಲೀಪ್ ಹೆಗ್ಡೆ ಹಾಗೂ ಗಿರೀಶ್ ಕುಮಾರ್ ಉದ್ಯಾವರ ಅವರನ್ನು ಸರಕಾರ ನೇಮಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by