1961ರಲ್ಲಿ ಪೆÇೀರ್ಚುಗೀಸ್ ಅವರಿಂದ ಅಂಜದೀಪ್ ದ್ವೀಪವನ್ನು ವಿಮೋಚನೆಗೊಳಿಸಿದ ವೀರ ಯೋಧರಿಗೆ
![]() |
![]() |
|
![]() |
ಅವರು ಕಾರವಾರದ ನೌಕಾ ನೆಲೆಯ ಸ್ಮಾರಕದಲ್ಲಿ ಪುಷ್ಪಗುಚ್ಛವಿರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಈ ವೇಳೆ ರಿಯರ್ ಅಡ್ಮಿರಲ್ ಕೆ.ಎಂ. ರಾಮಕೃಷ್ಣನ್ ವಿ.ಎಸ್.ಎಂ ಹಾಜರಿದ್ದರು.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ನೌಕ ನೆಲೆಯಲ್ಲಿ ಭಾರತದ ಸ್ವದೇಶಿ ವಿಮಾನವಾಹಕ ನೌಕೆ (ಐಎಸಿ) ಐಎನ್ಎಸ್ ವಿಕ್ರಾಂತ್ ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ವೇಳೆ ಕ್ಯಾಪ್ಟನ್ ಬೀರೇಂದ್ರ ಎಸ್.ಬೈನ್ಸ್ ಹಾಜರಿದ್ದರು.
Publisher: ಕನ್ನಡ ನಾಡು | Kannada Naadu