CreamA Cream article
Article

ಪಂಜಾಬ್‍ ಹಾಗೂ ಕರ್ನಾಟಕ ರಾಜ್ಯಪಾಲರ ಭೇಟಿ

ಕನ್ನಡ ನಾಡು

 

ಪಂಜಾಬ್‍ನ ಗೌರವಾನ್ವಿತ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

Read More