CreamA Cream article
Article

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕನ್ನಡ ನಾಡು

ಬೆಳಗಾವಿ: "ಯಾವುದೇ ವ್ಯಕ್ತಿ, ಜಾತಿ ಅಥವಾ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗದೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ," ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ನಗರದ ಸಹ್ಯಾದ್ರಿ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದ ಪ್ರಮುಖಾಂಶಗಳು ಇಲ್ಲಿವೆ.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ್ ಕದಂ, ನಾಮದೇವ ಹಟ್ಟಿ, ಎಂ.ಎನ್. ಕಾಡಾಪೂರೆ, ಬಾಳು ದೇಸೂರಕರ್, ಶಂಕರ ಶಿಂಧೆ, ವನಿತಾ ಗೊಂದಳಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Read More