Article
ಕುರುಡುಮಲೆ ವಿನಾಯಕನ ಸನ್ನಿಧಾನದಲ್ಲಿ ಕೈಯಲ್ಲಿ ಕರ್ಪೂರ ಹಚ್ಚಿದ ವಸಂತ ಕವಿತಾರೆಡ್ಡಿ
ರಾಜ್ಯದ ಮೊದಲ ಸಿಎಂ ಕೆಸಿ ರೆಡ್ಡಿ ಅವರ ಮೊಮ್ಮಗನ ಪತ್ನಿ ವಸಂತ ಕವಿತಾ ರೆಡ್ಡಿ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇಗುಲದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ತಾನ ಗೆಲ್ಲಲಿ ಎಂದು ಹರಕೆ ಹೊತ್ತು ಆರತಿ ಬೆಳಗಿದ್ದರು.
